ವಿಜಯಪುರ : ಈ ದೇಶದಲ್ಲಿ ನಿಜವಾದ ಅಲ್ಪಸಂಖ್ಯಾ ತರು ಅಂದ್ರೆ ಬ್ರಾಹ್ಮಣರು. ಅವರನ್ನ ಅಲ್ಪಸಂಖ್ಯಾತರ ಪಟ್ಟಿಗೆ ಸೇರಿಸಬೇಕು ಅಂತಾ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2 ರಿಂದ 3 ರಷ್ಟಿದ್ದಾರೆ. ನಿಜವಾದ ಅಲ್ಪ ಸಂಖ್ಯಾತರು ಬ್ರಾಹ್ಮಣರು. ಅಲ್ಪ ಸಂಖ್ಯಾತ ಮುಸ್ಲಿಮರು ಅಲ್ಪ ಸಂಖ್ಯಾತರು ಅಲ್ಲವೇ ಅಲ್ಲಾ.ಒಂದು ಜನಾಂಗದಷ್ಟಿರುವ ಮುಸ್ಲಿಂ ಹೇಗೆ ಅಲ್ಪ ಸಂಖ್ಯಾತರಾಗ್ತಾರೆ. ದೇಶದ್ರೋಹಿ ಕೆಲಸ