ವಿಜಯಪುರ : ಈ ದೇಶದಲ್ಲಿ ನಿಜವಾದ ಅಲ್ಪಸಂಖ್ಯಾ ತರು ಅಂದ್ರೆ ಬ್ರಾಹ್ಮಣರು. ಅವರನ್ನ ಅಲ್ಪಸಂಖ್ಯಾತರ ಪಟ್ಟಿಗೆ ಸೇರಿಸಬೇಕು ಅಂತಾ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.