ಗಡಿ ನಾಡು ಬೆಳಗಾವಿಯಲ್ಲಿ ಕೈ ನಾಯಕರ ಬಂಡಾಯ ಪಕ್ಷಕ್ಕೆ ಮುಳುವಾಗುವ ಸಾಧ್ಯತೆ ಇದೆ. ಏತನ್ಮಧ್ಯೆ ಸುದ್ದಿಗೋಷ್ಠಿ ನಡೆಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ರೆಬಲ್ ಶಾಸಕರಾಗಿರುವ ತಮ್ಮ ಸಹೋದರನ ನಡೆ ಬಗ್ಗೆ ಮಾತನಾಡಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಸಚಿವ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ರು. ಬೆಳಗಾವಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಶೇಷ ಯೋಜನೆ