ಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಿದೆ. ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆ, ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ.