ಬಳ್ಳಾರಿ ಗಣಿರೆಡ್ಡಿಗಳ ವಿವಾದಾತ್ಮಕ ಹೇಳಿಕೆ ಮತ್ತೆ ಮುಂದುವರಿದಿದ್ದು, ಈ ಬಾರಿ ಮುಸ್ಲಿಂರನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸೋ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.