ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರೈತರ ಧರಣಿ ಹಿಂಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ ಪ್ರತಿಭಟನೆ ನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.