ಕೇರಳದಲ್ಲಿ ಸುರಿದ ಭಾರೀ ಮಳೆಗೆ ಗಡಿ ಭಾಗದ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕಾಗಿ ಗಂಜಿ ಕೇಂದ್ರಗಳಲ್ಲಿ ಪರಿತಪಿಸುವ ಸ್ಥಿತಿ ಎದುರಾಗಿದೆ.