ಕೇರಳದಲ್ಲಿ ಸುರಿದ ಭಾರೀ ಮಳೆಗೆ ಗಡಿ ಭಾಗದ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕಾಗಿ ಗಂಜಿ ಕೇಂದ್ರಗಳಲ್ಲಿ ಪರಿತಪಿಸುವ ಸ್ಥಿತಿ ಎದುರಾಗಿದೆ.ಕಳೆದ 15 ದಿನಗಳಿಂದ ಕೇರಳ ಮತ್ತು ವೈನಾಡಿನಲ್ಲಿ ಸುರಿದ ಭಾರಿ ಮಳೆಗೆ ಕರ್ನಾಟಕದ ಗಡಿ ಭಾಗವಾದ ಡಿಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇ ಗದ್ದೆ, ವಡಕನ ಮಾಳ, ಬೈರನ್ ಕುಪ್ಪೆ, ಆನೆಮಾಳ, ಮುಚ್ಚೂರು ಗ್ರಾಮಗಳು ನೀರಿನಿಂದ ಜಲಾವೃತ್ತಗೊಂಡಿವೆ. ಇನ್ನೂರಕ್ಕೂ ಹೆಚ್ಚು ಮಂದಿ ಬೈರನಕುಪ್ಪೆ ಸರ್ಕಾರಿ ಶಾಲೆಯಲ್ಲಿ ತೆರೆದಿರುವ