ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ಬೇಧಿಸಲು ಪೊಲೀಸರು ಬಲೆ ಬೀಸಿದ್ದು, ಇಬ್ಬರ ಮೇಲೆ ಅನುಮಾನ ತೀವ್ರವಾಗಿದೆ.