ಬೆಂಗಳೂರು : ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.ಚರ್ಮಗಂಟು ರೋಗದಿಂದ