ಕೋವಿಡ್-19 ನಿಂದಾಗಿ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಬೆಳೆಗಾರರಿಗೆ ಸರಕಾರ ಸಹಾಯಧನ ವಿತರಣೆ ಮಾಡುತ್ತಿದ್ದು, ಬೆಳೆಗಾರರಿಂದ ಅರ್ಜಿ ಸಲ್ಲಿಸಲು ಸೂಚಿಸಿದೆ.