ಚಿಕ್ಕೋಡಿ : ಹೀರೆಕುಡಿ ನಂದಿ ಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿ ಬರ್ಬರವಾಗಿ ಹತ್ಯೆಯಾಗಿದ್ದು, ಸುದ್ದಿ ತಿಳಿದ ಭಕ್ತರು ಸ್ವಾಮೀಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ.