ಸಿದ್ದರಾಮಯ್ಯ , ಡಿಕೆ ಸುರ್ಜೆವಾಲಾಗೆ ಸವಾಲ್ ಹಾಕ್ತೇನೆ ೪0% ಕಮಿಷನ್ ಬಗ್ಗೆ ಮಾತಾಡ್ತೀರಾ.ನಿಮಗೆ ತಾಕತ್ ನೈತಿಕತೆ ಇದ್ರೆ ದಾಖಲೆ ಬಿಡುಗಡೆ ಮಾಡಿ ಎಂದು ರೇಣುಕಾ ಚಾರ್ಯ ಸವಾಲ್ ಹಾಕಿದ್ದಾರೆ.