ಬೆಂಗಳೂರು : ಸೋಮವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ ಕಾಂಗ್ರಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಸ್ವೀಕರ್ ರಮೇಶ್ ಕುಮಾರ್ ಅವರು ವಿಶ್ವಾಸ ಮತ ಯಾಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಳೆನೂ ಚರ್ಚೆ ಮುಂದುವರಿದರೆ ಮತ್ತೊಮ್ಮೆ ಇವರು ವಚನ ಭ್ರಷ್ಟರಾಗುತ್ತಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.