ತುಮಕೂರು : ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ, ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.