ದಾವಣಗೆರೆ : ಅತೃಪ್ತ ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿರುವ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.