ದಾವಣಗೆರೆ : ಕರ್ನಾಟಕದಲ್ಲಿ ಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ. ರಾಜ್ಯ ನಾಯಕರ ಕೊಡುಗೆ ಏನ್ ಇದೆ? ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಜನಪ್ರಿಯ ಕಾರ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿಲ್ಲ. ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ನಮ್ಮ ರಾಜ್ಯದ ನಾಯಕರನ್ನು ಸಾಮಾಜಿಕ ಜಾಲತಾಣದಲ್ಲಿ ಪೋಟೋ