ಒಳ ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಬಂಜಾರ ಸಮುದಾಯ BJP ಸರ್ಕಾರದ ವಿರುದ್ಧ ಭುಗಿಲೆದ್ದಿತ್ತು.. ಈ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.