ಬೆಂಗಳೂರು: ಮನೆ ಹೊರಗೆ ಐವರು ದುಷ್ಕರ್ಮಿಗಳ ಗುಂಪು ಮದ್ಯ ಸೇವನೆ ಮಾಡಿ, ಬೇಕಾಬಿಟ್ಟಿ ನಡೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ.