ಮೈಸೂರು : ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್.ಡಿ ರೇವಣ್ಣ ಆ ವೇಳೆ ವಿಶ್ವಾಸದ ಮತಯಾಚನೆ ವಿಚಾರವಾಗಿ ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ