ಹಾಸನ JDS ಟಿಕೆಟ್ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಭವಾನಿ ರೇವಣ್ಣಗೆ ಟಿಕೆಟ್ ಕೊಡಲು ಒಪ್ಪದ ಮಾಜಿ ಪ್ರಧಾನಿ H.D. ದೇವೇಗೌಡರು ಮತ್ತು ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಮಾಜಿ ಸಚಿವ ರೇವಣ್ಣ ಶಾಕ್ ನೀಡಿದ್ದಾರೆ.ಭವಾನಿಗೆ ಹಾಸನ ಟಿಕೆಟ್ ಕೊಡದಿದ್ದರೆ ಹೊಳೆನರಸೀಪುರದಲ್ಲಿ ತಾವು ಹಾಗೂ ಹಾಸನದಿಂದ ಭವಾನಿ ಭಂಡಾಯವಾಗಿ ನಿಲ್ಲೋ ನೇರ ಎಚ್ಚರಿಕೆಯನ್ನು ರೇವಣ್ಣ ರವಾನಿಸಿದ್ದಾರೆ.. ತಮ್ಮ ಆಪ್ತರು ಹಾಗೂ ಕುಟುಂಬ ಸದಸ್ಯರ ಮೂಲಕ ಗೌಡರಿಗೆ ತಮ್ಮ ನಿಲುವನ್ನು ರೇವಣ್ಣ