ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿಯೂ ಮಾಧ್ಯಮಗಳ ವಿರುದ್ಧ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.