ಕಲಬುರ್ಗಿ: ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕಾರು ಚಾಲಕ ವಿನಯ್ ಪ್ರತ್ಯಕ್ಷ್ಯವಾಗಿದ್ದಾರೆ. ರೇವೂ ನಾಯಕ್, ಮಾಜಿ ಸಚಿವಇದೇವೇಳೆ ಮಾತನಾಡಿದ ಚಾಲಕ ವಿನಯ್, ಸಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಅವರ ಕೊಲೆಗೆ ನಾನು ಯತ್ನ ಮಾಡಿಲ್ಲ. ಅವರ ಇನ್ನೋವಾ ವಾಹನ ಚಲಾಯಿಸುವಾಗ ನವಿಲು ಅಡ್ಡ ಬಂದಿದ್ರಿಂದ ಪಕ್ಕದ ಸೇತುವೆಗೆ