ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿರುವ ಹಣವನ್ನು ನಾಳೆಯಿಂದಲೇ ಖಾತೆಗೆ ಜಮೆ ಮಾಡಲು ಸಾಧ್ಯವಿಲ್ಲ.