ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸುಳ್ವಾಡಿ ಗ್ರಾಮದಲ್ಲಿ ಪ್ರಸಾದ ಸೇವನೆ ಮಾಡಿ 15 ಜನ ಮೃತಪಟ್ಟ ಘಟನೆಯಿಂದಾಗಿ ಮುಜರಾಯಿ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳಲ್ಲಿ ನಡೆಯುವ ವಿಶೇಷ ಪೂಜೆ ಹಾಗೂ ಸಮಾರಂಭಗಳಲ್ಲಿ ಅನ್ನದ ರೂಪದ ಪ್ರಸಾದಗಳನ್ನು ವಿತರಿಸಬಾರದೆಂದು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನಗಳಲ್ಲಿ ನಡೆಯುವ ಯಾವುದೇ ವಿಶೇಷ ಪೂಜೆ ಸಮಾರಂಭಗಳಲ್ಲಿ ಲಾಡು ಹೊರತುಪಡಿಸಿ ಅನ್ನದ ರೂಪದ ಪ್ರಸಾದಗಳನ್ನು ನೀಡುವಂತಿಲ್ಲ. ಈ ಕುರಿತು ದೇವಸ್ಥಾನದ ವ್ಯಾಪ್ತಿಯ ಪೊಲೀಸ್