ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆ ಹಂತದಲ್ಲಿದೆ. ಈ ನಡುವೆ ನಿನ್ನೆ ಮಧ್ಯರಾತ್ರಿ ಬಿಟಿಎಂ ಲೇಔಟ್ ನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿದೆ.