ಬೆಂಗಳೂರು : ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ ಘಟನೆ ಬೆಂಗಳೂರಿನ ಆಡುಗೋಡಿ ಸಿಗ್ನಲ್ ಬಳಿ ನಡೆದಿದೆ.