ಬೆಂಗಳೂರು: ಕಳ್ಳರನ್ನು ಹಿಡಿಯೋದೇ ಪೊಲೀಸರ ಕಾಯಕ. ಅಂತಹದ್ದರಲ್ಲಿ ಅದೇ ಕಳ್ಳರೇ ಪೊಲೀಸರ ಬಳಿಗೆ ದೋಚಲು ಬಂದರೆ? ಇಂತಹದ್ದೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.ಮಫ್ತಿಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನೆಗೆ ಮರಳುತ್ತಿದ್ದಾಗ ಮೂವರು ಖದೀಮರು ಅವರು ಪೊಲೀಸರೆಂದು ಗುರುತಿಸದೇ ದರೋಡೆ ಮಾಡಲೆತ್ನಿಸಿದ್ದಾರೆ.ಸ್ಕೂಟರ್ ತಡೆದ ಕಳ್ಳರು ಮೊಬೈಲ್, ಪರ್ಸ್ ಕೇಳಿದ್ದಾರೆ. ಜೊತೆಗೆ ಚಾಕುವಿನಿಂದ ಇರಿಯಲು ನೋಡಿದ್ದಾರೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಜಾಣ್ಮೆಯಿಂದ ಪೊಲೀಸರಿಗೆ ಕರೆ ಮಾಡಿದ್ದಾರೆ.ಇದರಿಂದ ಎಚ್ಚೆತ್ತುಕೊಂಡ ಖದೀಮರು