ಬೆಂಗಳೂರು: ವೃಷಭಾವತಿ ನದಿ ಉಳಿಸಿ ಹೋರಾಟಕ್ಕೆ ಹೆಚ್ಚಿನ ಬಲ ತುಂಬಲು ಯುವ ಬ್ರಿಗೇಡ್ ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮ್ಯಾರಥಾನ್ ಗೆ ರಾಕಿಂಗ್ ಸ್ಟಾರ್ ಯಶ್ ಸಾಥ್ ನೀಡಿದ್ದಾರೆ.