ಬೆಂಗಳೂರು: ವೃಷಭಾವತಿ ನದಿ ಉಳಿಸಿ ಹೋರಾಟಕ್ಕೆ ಹೆಚ್ಚಿನ ಬಲ ತುಂಬಲು ಯುವ ಬ್ರಿಗೇಡ್ ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮ್ಯಾರಥಾನ್ ಗೆ ರಾಕಿಂಗ್ ಸ್ಟಾರ್ ಯಶ್ ಸಾಥ್ ನೀಡಿದ್ದಾರೆ.ವೃಷಭಾವತಿ ನದಿಯನ್ನು ಹಾಳು ಮಾಡಿದವರು ಯಾರು ಎಂಬ ಬಗ್ಗೆ ದೂರುತ್ತಾ ಕೂರುವ ಬದಲು ನಮ್ಮ ರಾಜಧಾನಿಯ ನಡುವೆ ಹರಿಯುತ್ತಿರುವ ನದಿ ಉಳಿವಿನ ಹೋರಾಟಕ್ಕೆ ನಾವೆಲ್ಲಾ ಕೈಜೋಡಿಸಬೇಕಿದೆ. ಹೀಗಾಗಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ನಿಮ್ಮ ಬೆಂಬಲ ನೀಡಿ ಎಂದು ಯಶ್ ಕರೆಕೊಟ್ಟಿದ್ದಾರೆ.ಹೆಚ್ಚಿನ ಜನರು ಕೆಂಗೇರಿ