ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಅವರಿಂದ ಅಧಿಕಾರ ಹಸ್ತಾಂತರವಾಗಿದೆ. ಜಿಲ್ಲಾಧಿಕಾರಿಯ ಗೃಹ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ನಡೆದಿದೆ. ಹೀಗಾಗಿ ಎರಡುವರೆ ತಿಂಗಳ ಬಳಿಕ ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ ಆಗಮಿಸಿದ್ದಾರೆ. ಅವಧಿಗೂ ಮುನ್ನವೇ ಆದ ವರ್ಗಾವಣೆ ಪ್ರಶ್ನಿಸಿ ಕಾನೂನು ಹೋರಾಟವನ್ನು ರೋಹಿಣಿ ಸಿಂಧೂರಿ ನಡೆಸಿದ್ದರು. ಹಾಲಿ ಜಿಲ್ಲಾಧಿಕಾರಿ ಜಾಫರ್ ರಜೆ ಮೇಲೆ ತೆರಳಿದ್ದಾರೆ. ಹೀಗಾಗಿ ಜಿಪಂ ಸಿಇಓ ಅವರಿಗೆ