ರಾಜ್ಯಾದ್ಯಂತ ಭಾರೀ ವಿವಾದ ಹಾಗೂ ವ್ಯಾಪಕ ಟೀಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪಿಯು ಪಠ್ಯ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಟ್ಟು ಆದೇಶ ಹೊರಡಿಸಿದೆ.