ಬುದ್ದಿವಂತ ಸಿನಿಮಾ ಮಾದರಿಯಲ್ಲಿ ನಟಿಯೊಬ್ಬಳಿಗೆ ತಾಳಿ ಕಟ್ಟಿ ಎರಡೂವರೆ ಲಕ್ಷ ರೂ. ಒಡವೆ ಜೊತೆ ರೌಡಿಯೊಬ್ಬ ಹೊತ್ತೊಯ್ದ ಘಟ ನೆ ಬೆಂಗಳೂರಿನಲ್ಲಿ ನಡೆದಿದೆ. ಹುಲಿಯೂರು ದುರ್ಗದ ಕುಖ್ಯಾತ ರೌಡಿ ತಮ್ಮ ಕುಣಿಗಲ್ ಗಿರಿ ಸ್ವಂತ ಅಣ್ಣ ರೌಡಿಶೀಟರ್ ಹರೀಶ್ ಈ ಕೃತ್ಯ ಎಸಗಿದ್ದು, ಹಲವು ಕೇಸ್ ಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ರೌಡಿ ಶೀಟರ್ ಹರೀಶ. ಕಳೆದ ವರ್ಷ ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿರವು ನಟಿ ಹಿಂದೆ ಬಿದ್ದಿದ್ದ. ನಾನು