ನಗರದಲ್ಲಿ ಡಕಾಯಿತಿ ಕಡಿಮೆಯಾಗಿದೆ ಎಂದೇ ಭಾವಿಸಲಾಗಿತ್ತು. ಆಗೊಮ್ಮೆ ಈಗೊಮ್ಮೆ ರಿಪೋರ್ಟ್ ಆಗ್ತಿತ್ತು. ಅಂತಹದ್ದೇ ಡಕಾಯಿತಿ ನಗರದಲ್ಲಿ ನಡೆದುಹೋಗಿದೆ. ರೌಡಿಶೀಟರ್ ಗಳೇ ಈ ಡಕಾಯಿತಿಯನ್ನ ಮಾಡಿ ಅಂದರ್ ಆಗಿದ್ದಾರೆ. ನಿಲ್ ,ಕಿಶನ್ , ಮನು ,ನಿತೀನ್ ಕುಮಾರ್@ಲೊಡ್ಡೆ, ಶಿವರಾಜ್@ ಪಾಪಿ,ರಂಜಿತ್ ಕುಮಾರ್ ಹಾಗು ಸಾಗರ್@ ಸಾಗಿ.. ಇವಿಷ್ಟು ಜನ ಮನೆಯೊಂದರಲ್ಲಿ ಡಕಾಯಿತಿ ನಡೆಸಿ ಪರಾರಿಯಾಗಿದ್ದರು. ಒಂದಷ್ಟು ಸಿಸಿಟಿವಿಗಳು, ಸಾಂಧರ್ಭಿಕ ಸಾಕ್ಷಿಗಳನ್ನ ಕಲೆ ಹಾಕಿದ್ದ ಪೊಲೀಸರು, ಕೊನೆಗೂ ಆರೋಪಿಗಳನ್ನ ಬಂಧಿಸಿದ್ದಾರೆ .ಈ ಘಟನೆ ನಡೆದಿದ್ದು,