ಮಾದಕ ದ್ರವ್ಯದ ಗುಳಿಗೆಗಳನ್ನು ನುಂಗಿಕೊಂಡು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ (ಕೆಐಎ) ಬಂದಿಳಿದ ನೈಜೀರಿಯಾ ಪ್ರಜೆಯನ್ನು ಆರ್ಥಿಕ ಗುಪ್ತಚರ ಇಲಾಖೆ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ.