ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಇರುವ 700 ಕೋಟಿ ರೂ. ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.