ಬೆಂಗಳೂರು : ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ಎಸ್ಎಸ್ನ ಸಹ ಸರಕಾರ್ಯವಾಹ ಮುಕುಂದ್ ಭೇಟಿಯಾಗಿದ್ದಾರೆ.