ಬೆಂಗಳೂರು(ಜು.27): ಕಳೆದ ಒಂದು ವರ್ಷದಿಂದ ರಾಜ್ಯ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದರೊಂದಿಗೆ ನಿಜವಾಗಿದೆ.