ಬೆಂಗಳೂರು(ಜು.27): ಕಳೆದ ಒಂದು ವರ್ಷದಿಂದ ರಾಜ್ಯ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದರೊಂದಿಗೆ ನಿಜವಾಗಿದೆ. * ಸರ್ಕಾರ ಅಸ್ತಿತ್ವಕ್ಕೆ ಬಂದ ದಿನವೇ ಯಡಿಯೂರಪ್ಪ ರಾಜೀನಾಮೆ * 1 ವರ್ಷದಿಂದ ರಾಜೀನಾಮೆ ವದಂತಿ, ಈಗ ನಿಜ * ಯತ್ನಾಳ್ ಆರೋಪದೊಂದಿಗೆ ಶುರುವಾದ ಸಿಎಂ ಬದಲು ಚರ್ಚೆ ಸರ್ಕಾರ ರಚನೆಯಾಗಿ 8-10 ತಿಂಗಳ ನಂತರ ಸಣ್ಣದಾಗಿ ಶುರುವಾದ ನಾಯಕತ್ವ ಬದಲಾವಣೆ ವಿಚಾರವನ್ನು ಯಡಿಯೂರಪ್ಪ ಅವರೊಂದಿಗೆ