ಶಾಲೆ ಪ್ರಾರಂಭವಾಗುತ್ತಿದ್ದಂತೆ ಶುರುವಾಯ್ತು ಸರ್ಕಾರಕ್ಕೆ ಹೊಸ ಟೆನ್ಷನ್. ಇಂದು ಶಾಸಕರ ಭವನದಲ್ಲಿ ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿತ್ತು.