ತುಮಕೂರು: ವಿಧಾನಸಭೆಯಲ್ಲಿ ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ವಿಚಾರ ದೇಶದ್ರೋಹ ಅಲ್ಲ ಎಂದ ಸಚಿವ ಮಾಧುಸ್ವಾಮಿ ಹೇಳಿಕೆಗೆ ಎಸ್.ಆರ್.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ.