ಬೀದರ್ ನ ಬಸವ ಗಿರಿಯಲ್ಲಿ ಇಂದು ವಚನ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದೆ. ಆದರೆ ವಚನ ವಿಜಯೋತ್ಸವಕ್ಕೆ ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿಗೆ ಆಹ್ವಾನ ನೀಡದಿರುವುದು ಬಸವಭಕ್ತರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಶ್ರೀ ಅಕ್ಕ ಅನ್ನಪೂರ್ಣ ತಾಯಿ ಹಾಗೂ ಶ್ರೀ ಡಾ.ಗಂಗಾಂಬಿಕೆ ಅಕ್ಕ ನೇತೃತ್ವದಲ್ಲಿ ವಿಜಯೋತ್ಸವ ನಡೆಯುತ್ತಿದೆ.ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೆಸರಿಲ್ಲದ ಕಾರಣ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಬಸವ ಪ್ರತಿಷ್ಠಾನದಿಂದ ನಡೆಯುತ್ತಿರುವ ವಚನ ವಿಜಯೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಶರಣೆ ಮಾತೆ