ಬೀದರ್ ನ ಬಸವ ಗಿರಿಯಲ್ಲಿ ಇಂದು ವಚನ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದೆ. ಆದರೆ ವಚನ ವಿಜಯೋತ್ಸವಕ್ಕೆ ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿಗೆ ಆಹ್ವಾನ ನೀಡದಿರುವುದು ಬಸವಭಕ್ತರ ಆಕ್ರೋಶಕ್ಕೆ ಕಾರಣವಾಗುತ್ತಿದೆ.