ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಕಳೆದ 13ನೇ ತಾರೀಕಿನಂದು ಹೊರಬಿದ್ದಿದೆ. ಮೈಸೂರಿನ ಕೆ.ಆರ್ ನಗರದ JDS ಅಭ್ಯರ್ಥಿ ಸಾ.ರಾ.ಮಹೇಶ್ ಸೋಲಿಗೆ ಮನನೊಂದ ಅಭಿಮಾನಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರಿನ ಕೆ.ಆರ್.ನಗರ ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ವೆಂಕಟೇಶ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಾ.ರಾ ಮಹೇಶ್ ಸೋಲಿನಿಂದ ವೆಂಕಟೇಶ್ ಆಘಾತಕ್ಕೆ ಒಳಗಾಗಿದ್ದ.. ಕಳೆದ ರಾತ್ರಿ ಸರಿಯಾಗಿ ಊಟ ಮಾಡದೇ, ಯಾರ ಬಳಿಯೂ ಸರಿಯಾಗಿ ಮಾತನಾಡಿರಲಿಲ್ಲ. ಸದ್ಯ