ನಾಮ ಪತ್ರ ಸಲ್ಲಿಸೋದಕ್ಕೂ ಮುನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದ ಬಳಿಕ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನಾಮಪತ್ರ ಸಲ್ಲಿಸಿದ್ರು.