ಬೆಂಗಳೂರು: ಚುನಾವಣೆಗಾಗಿ ರಾಜಕೀಯ ನಾಯಕರು ಇನ್ನಿಲ್ಲದಂತೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಇದರ ನಡುವೆ ಸದಾನಂದ ಗೌಡರು ಚುನಾವಣೆಗಾಗಿ ಮಾಂಸಾಹಾರವನ್ನೇ ತ್ಯಜಿಸಿದ್ದಾರೆ!