ಬೆಂಗಳೂರು : ‘ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಸಿದೆ’ ಎಂದು ಹೇಳುವುದರ ಮೂಲಕ ಸಚಿವ ಸದಾನಂದ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.