ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ ಹಿನ್ನಲೆಯಲ್ಲಿ ಗುಲ್ಬರ್ಗ ಪ್ರವಾಸದಲ್ಲಿದ್ದ ಸಚಿವ ಸದಾನಂದಗೌಡ ಪ್ರವಾಸ ಮೊಟಕುಗೊಳಿಸಿ ಹೈದಾರಾಬಾದ್ ಮುಖಾಂತರ ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.