ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮೊದಲ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ನಡುವೆ ಅವರ ಗ್ರಾಮವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡರು ವ್ಯಂಗ್ಯ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಸಾಧ್ಯವಾದ್ರೆ ಈ ಹಿಂದೆ ಗ್ರಾಮವಾಸ್ತವ್ಯ ಮಾಡಿದ್ದ ಗ್ರಾಮಕ್ಕೆ ಭೇಟಿ ನೀಡಿ. ಆ ಗ್ರಾಮಗಳ ವಾಸ್ತವವನ್ನು ತಿಳಿದುಕೊಳ್ಳಿ ಎಂದು ವ್ಯಂಗ್ಯ ಮಾಡಿದ್ದಾರೆ. ನೀವು ಗ್ರಾಮವಾಸ್ತವ್ಯಕ್ಕೆ