ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮೊದಲ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ನಡುವೆ ಅವರ ಗ್ರಾಮವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡರು ವ್ಯಂಗ್ಯ ಮಾಡಿದ್ದಾರೆ.